Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-14

ಜೊಯಿಡಾ ಗಣೇಶಗುಡಿಯ ರೆಸಾರ್ಟ್ ಈಜುಕೊಳದಲ್ಲಿ 6 ವರ್ಷದ ಬಾಲಕನು ಮರಣ

News Details

ಜೊಯಿಡಾ ತಾಲೂಕಿನ ಗಣೇಶ ಗುಡಿಯ ಬಾಡಗುಂದದ ರೆಸಾರ್ಟಿನ ಈಜುಕೊಳದಲ್ಲಿ 6 ವರ್ಷದ ಬಾಲಕ ಸಾವನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಳಗಾವಿಯ ಕುಟುಂಬವೊoದು ಜೊಯಿಡಾ ಪ್ರವಾಸಕ್ಕೆ ಬಂದಿತ್ತು. ಅಶೋಕ ಹೋಂ ಸ್ಟೇ ಎಂಬಲ್ಲಿ ಆ ಕುಟುಂಬವಾಸವಾಗಿತ್ತು. ಹುಸೇನೈನ್ ರಹೀಮ್ ಖಾನ್ ಎಂಬ ಬಾಲಕ ಅಲ್ಲಿನ ಈಜುಕೊಳಕ್ಕೆ ತೆರಳಿದ್ದು, ನೀರಿನಲ್ಲಿ ಮುಳಗಿ ಸಾವನಪ್ಪಿದ ಬಗ್ಗೆ ವರದಿಯಾಗಿದೆ. ನೀರಲ್ಲಿ ಮುಳುಗಿದ ಬಾಲಕನನ್ನು ತಕ್ಷಣ ದಾಂಡೇಲಿ ಆಸ್ಪತ್ರೆಗೆ ತರಲಾಯಿತು. ಆದರೆ, ಪ್ರಯೋಜನವಾಗಲಿಲ್ಲ.