Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-25

ಅಂದು ನನ್ನ ತಾಯಿ ಹೇಳಿದ ಮಾತಿಗೆ ಖುಷಿ ಪಟ್ರಿ, ಈಗ ನಿಂದಿಸುತ್ತಿದ್ದೀರಾ? ನೀರಜ್‌ ಚೋಪ್ರಾ ಭಾವುಕ ಮಾತು!

News Details

ನೀರಜ್ ಚೋಪ್ರಾ ಪಾಕಿಸ್ತಾನದ ಅರ್ಷದ್ ನದೀಮ್‌ಗೆ ಆಹ್ವಾನ ಕಳುಹಿಸಿದ ನಂತರ, ಪಹಲ್ಗಾಮ್ ದಾಳಿಯ ಹಿನ್ನೆಲೆ ಟೀಕೆಗೆ ಗುರಿಯಾಗಿದ್ದಾರೆ. ನೀರಜ್ ತಮ್ಮ ದೇಶಪ್ರೇಮ ಮತ್ತು ಕುಟುಂಬದ ಗೌರವವನ್ನು ಪ್ರಶ್ನಿಸಿರುವುದಕ್ಕೆ ನೋವು ವ್ಯಕ್ತಪಡಿಸಿದ್ದಾರೆ.

ಡಬಲ್ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra) ತಮ್ಮ ಸಮಗ್ರತೆಯನ್ನು ಪ್ರಶ್ನಿಸಲಾಗುತ್ತಿರುವುದಕ್ಕೆ ನೋವು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಕ್ರೀಡಾಪಟು (Pakistan Athlete) ಅರ್ಷದ್ ನದೀಮ್‌ಗೆ (Arshad Nadeem) ನೀರಜ್ ಚೋಪ್ರಾ ಕ್ಲಾಸಿಕ್‌ಗೆ ಆಹ್ವಾನ ಕಳುಹಿಸಿದ್ದರು. ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಈ ಆಹ್ವಾನದಿಂದ ನೀರಜ್ ಮತ್ತು ಅವರ ಕುಟುಂಬವನ್ನು ಟೀಕಿಸಲಾಗುತ್ತಿದೆ