
0:00:00
2025-05-15
ನಂದೀಶ್ವರ ನಗರದಲ್ಲಿ ಅನುಮಾನಸ್ಪದ ಸಾವಿಗೆ ವ್ಯಕ್ತಿ
News Details
ಮುಂಡಗೋಡದ ನಂದೀಶ್ವರ ನಗರದಲ್ಲಿ ಬುಧವಾರ ಸಂಜೆ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.
ಕಾವಲಕೊಪ್ಪ ಗ್ರಾಮದ ಮಂಜುನಾಥ ಪಾಪಣ್ಣ ಮಲವಳ್ಳಿ ಸಾವನಪ್ಪಿದ ವ್ಯಕ್ತಿ. ನಿಲ್ಲಿಸಿದ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಮುಂಭಾಗದಲ್ಲಿ ಕುಳಿತಕೊಂಡ ಸ್ಥಿತಿಯಲ್ಲಿ ಅವರ ಶವ ಕಾಣಿಸಿಕೊಂಡಿದೆ.
ಈ ಸಾವು ಸಹಜವಾಗಿ ಕಾಣುತ್ತಿಲ್ಲ. ಹೀಗಾಗಿ ಅಲ್ಲಿನವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಕಾನೂನಿನ ಪ್ರಕಾರ ಮುಂದಿನ ಪ್ರಕ್ರಿಯೆ ನಡೆಯುತ್ತಿದೆ.