Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-15

ನಂದೀಶ್ವರ ನಗರದಲ್ಲಿ ಅನುಮಾನಸ್ಪದ ಸಾವಿಗೆ ವ್ಯಕ್ತಿ

News Details

ಮುಂಡಗೋಡದ ನಂದೀಶ್ವರ ನಗರದಲ್ಲಿ ಬುಧವಾರ ಸಂಜೆ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.

ಕಾವಲಕೊಪ್ಪ ಗ್ರಾಮದ ಮಂಜುನಾಥ ಪಾಪಣ್ಣ ಮಲವಳ್ಳಿ ಸಾವನಪ್ಪಿದ ವ್ಯಕ್ತಿ. ನಿಲ್ಲಿಸಿದ ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ಮುಂಭಾಗದಲ್ಲಿ ಕುಳಿತಕೊಂಡ ಸ್ಥಿತಿಯಲ್ಲಿ ಅವರ ಶವ ಕಾಣಿಸಿಕೊಂಡಿದೆ.

ಈ ಸಾವು ಸಹಜವಾಗಿ ಕಾಣುತ್ತಿಲ್ಲ. ಹೀಗಾಗಿ ಅಲ್ಲಿನವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಕಾನೂನಿನ ಪ್ರಕಾರ ಮುಂದಿನ ಪ್ರಕ್ರಿಯೆ ನಡೆಯುತ್ತಿದೆ.