Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-10

ಜಾನುವಾರು ಹಿಂಸಾತ್ಮಕ ಸಾಗಣೆ : ಟ್ರ್ಯಾಕ್ಟರ್ ಸಹಿತ ಆರೋಪಿ ವಶ

News Details

ಶಿರಸಿ : ಯಾವುದೇ ಪರವಾನಗಿ ಇಲ್ಲದೆ 2 ಜಾನುವಾರುಗಳನ್ನು ಇಕ್ಕಟ್ಟಾದ ರೀತಿಯಲ್ಲಿ ಕಟ್ಟಿ, ಆಹಾರ ನೀಡದೆ ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿದ್ದ ಆರೋಪಿ ಮಂಜು ವಿ ಚನ್ನಯ್ಯ ಸಾ : ದನಗನಹಳ್ಳಿ ತಾ : ಶಿರಸಿ ಎಂಬಾತನನ್ನು ನಗರದ ವಿವೇಕಾನಂದ ನಗರ ರಸ್ತೆ ಯಲ್ಲಿ ವಶಕ್ಕೆ ಪಡೆದು ನ್ಯೂ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಟ್ರ್ಯಾಕ್ಟರ್ ಸಮೇತ ಆರೋಪಿಯನ್ನು ಬಂಧಿಸಿ ಪಿಎಸ್ಐ ರಾಜಕುಮಾರ ಉಕ್ಕಲಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.